Please turn JavaScript on
Darpananews icon

Darpananews

Receive updates from Darpananews for free, starting right now.

We can deliver them by email, via your phone or you can read them from a personalised news page on follow.it.

This way you won't miss any new article from Darpananews. Unsubscribe at any time.

Site title: Home - Darpananews

Is this your feed? Claim it!

Publisher:  Unclaimed!
Message frequency:  5.42 / day

Message History

ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಕೆ ಎ ರವಿ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

ಬಿ.ಕೆ. ಹರಿಪ್ರಸಾದ್ ಅವರು ಮಾಡಿರುವ ಆದೇಶ ಪತ್ರದಲ್ಲಿ ಈ ಕೆಳಕಂಡಂತೆ ಉಲ್ಲೇಖಿಸಲಾಗಿದೆ

ಕೆ. ಎ. ರವಿ

ಪ್ರಸ್ತುತ ಸಂಘಟನ್ ಸೃಜನ್ ಅಭಿಯಾನ ಕಾರ್ಯಕ್ರಮ ನೆಡೆಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮ...


Read full story

ಕಾಫಿ, ಕಾಳುಮೆಣಸು ಇಂದಿನ (14-08-2026) ಮಾರುಕಟ್ಟೆ ಧಾರಣೆ

Coffee, black pepper and Areca today’s market price

MUDREMANE COFFEE & SPICES

AP NEW CROP :₹ 25750

AC NEW CROP :₹ 540

RP NEW CROP :₹ 19000

RC NEW CROP :₹ 392

SUBJECT TO
RE-CONFIRMATION CALL
7019413303
7353738798
6363390180

ಕಾಳುಮೆಣಸು ಧಾರಣೆ

...

Read full story

ಹಲವು ವರ್ಷಗಳಿಂದ ನಿವೇಶನಕ್ಕಾಗಿ ಹೋರಾಟ ನಡೆಸುತ್ತಿರುವ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ತರುವೆ ಗ್ರಾಮ ಪಂಚಾಯಿತಿಗೆ ಸೇರಿದ ನಿವೇಶನ ರಹಿತರ ಬೇಡಿಕೆಗೆ ತಹಶೀಲ್ದಾರ್ ಅಶ್ವಿನಿ ಅವರು ತ್ವರಿತವಾಗಿ ಸ್ಪಂದಿಸಿದ್ದು, ಜಂಟಿ ಸರ್ವೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರ ಮಾರ್ಗದರ್ಶನದಲ್ಲಿ ಗುರುವಾರ ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸರ್ವೆ ನಂಬರ್ 104ರಲ್ಲಿ ಜಂಟಿ ಸರ್ವೆ ನಡೆಸಿದರು.

ನಿವೇಶನ ರಹಿತರಿಗೆ ಈ ಸ್ಥಳದಲ್ಲಿ ಜಾಗ ಲಭ್ಯವಿದ್ದು, ಸುಮಾರು ...


Read full story

ಆಲ್ದೂರು  ಪ್ರಾಥಮಿಕ ಕೃಷಿ ಪತ್ತಿನ ಸಭಾಂಗಣದಲ್ಲಿ ಆಲ್ದೂರು ಪಟ್ಟಣದ ಮುಖ್ಯ ರಸ್ತೆಗಳಲ್ಲಿ ರಸ್ತೆ ಅಗಲೀಕರಣ ವಿಷಯ ಸಂಬಂಧ ಸಾರ್ವಜನಿಕ ಸಭೆ ಗುರುವಾರ ನಡೆಯಿತು.

ಸಭೆಯಲ್ಲಿ ವಲಯ ಒಕ್ಕಲಿಗ ಸಂಘದ ಅಧ್ಯಕ್ಷ ಅಶೋಕ್ ಡಿಬಿ, ರಸ್ತೆ ಅಗಲೀಕರಣ ಬಹು ಮುಖ್ಯ ಮತ್ತು ಅನಿವಾರ್ಯವಾಗಿದ್ದು, ಎಲ್ಲರ ಸಹಕಾರ ಅತ್ಯಗತ್ಯ ಎಂದು ಸಭೆಯಲ್ಲಿ ಅಭಿಪ್ರಾಯ ಹಂಚಿಕೊಂಡರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ್ ಮಾತನಾಡಿ, ರಸ್ತೆ ಅಗ...


Read full story

ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿನ ಹಿರಿಯ ನಾಯಕರ ಪೈಕಿ ಕೆಲವರು ಮೂಡಿಗೆರೆ ಕ್ಷೇತ್ರದಲ್ಲಿ ಈಗಿನ ಶಾಸಕಿಯವರಿಗೆ ಟಿಕೆಟ್ ನೀಡದಂತೆ ಪಟ್ಟು ಹಿಡಿದಿದ್ದರು. ಅವರ ಮಾತನ್ನು ಧಿಕ್ಕರಿಸಿ ನಾವು ಟಿಕೆಟ್ ಕೊಡಿಸಿ ಗೆಲ್ಲಿಸಿ ತಪ್ಪು ಮಾಡಿದ್ದೇವೆ. ಮುಂದೆ ಜಿಪಂ, ತಾಪಂ, ಗ್ರಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಹೇಳಿದ್ದಾರೆ.

ಗೋಣಿಬೀಡಿನಲ್ಲಿ ಗುರುವಾರ ನಡೆದ ಕಾಂಗ್ರೆಸ್ ಸಮಾವೇಶದ...


Read full story