Please turn JavaScript on
prajavani icon

prajavani

Get updates from Prajavani via email, on your phone or read them on follow.it on your own custom news page.

You can filter the news from Prajavani that get delivered to you using tags or topics or you can opt for all of them. Unsubscription is also very simple.

See the latest news from Prajavani below.

Site title: Prajavani Kannada News | ಕನ್ನಡ ಸುದ್ದಿ | Karnataka Suddi | Bengaluru Suddi | ಸಮಾಚಾರ, ವಾರ್ತೆ, ಕರ್ನಾಟಕ, ಬೆಂಗಳೂರು, ರಾಜ್ಯ, ರಾಷ್ಟ್ರೀಯ, ವಿದೇಶ ಸುದ್ದಿಗಳು Latest News Headlines from Bengaluru, Karnataka & India

Is this your feed? Claim it!

Publisher:  Unclaimed!
Message frequency:  418.07 / day

Message History

ಬೆಂಗಳೂರು: ‘ಬಸವಣ್ಣ ಅವರ ಪರಿಕಲ್ಪನೆಯಂತೆ ಎಲ್ಲರನ್ನೂ ಒಳಗೊಂಡು ಸದನವನ್ನು ಉತ್ತಮವಾಗಿ ನಡೆಸಿಕೊಂಡು ಹೋಗುವೆ. ಕರ್ನಾಟಕದ ಜಾತ್ಯತೀತ ಪರಂಪರೆಯಂತೆ ನಡೆಯುವೆ’ ಎಂದು ವಿಧಾನಸಭೆಯ ನೂತನ ಅಧ್ಯಕ್ಷ ಜಿ.ಎಸ್‌. ಪಾಟೀಲ ಹೇಳಿದರು.

ಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ‘ಆಡಳಿತ ಮತ್ತು ವಿರೋಧ ಪಕ್ಷಗಳು ಒಟ್ಟಿಗೆ ಸಾಗಿದರೆ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ. ಸುಗಮ ಕಲಾಪ ನಿರ್ವಹಣೆಗೆ ತಂತ್ರಜ್ಞಾನದ ಸುದುಪಯೋಗ ಪಡೆಯುವೆ’ ಎಂದರ...


Read full story

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ತಂತ್ರಜ್ಞಾನ ಬಳಸಿಕೊಂಡು, ಯುಪಿಎಸ್‌ಸಿ ಮಾದರಿಯಲ್ಲಿ ಪಾರದರ್ಶಕವಾಗಿ ಅರ್ಹ ಅಭ್ಯರ್ಥಿಗಳ ಭರ್ತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೆಪಿಎಸ್‌ಸಿ ನಿರ್ಧರಿಸಿದೆ.

ಕೆಪಿಎಸ್‌ಸಿಯ ನೂತನ ಪರೀಕ್ಷಾ ನಿಯಂತ್ರಕರಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ನಡೆದ ಆಯೋಗದ ಸಭೆಯಲ್ಲ...


Read full story

ಮಂಗಳೂರು: ‘ಪೊಂಝಿ’ ಮಾದರಿಯಲ್ಲಿ (ನಕಲಿ ಹೂಡಿಕೆ) ಬಹುಕೋಟಿ ವಹಿವಾಟು ನಡೆಸಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರನನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಮಂಗಳೂರು ಉಪ ವಲಯ ಕಚೇರಿಯ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ –2002ರ (ಪಿಎಂಎಲ್‌ಎ) ಸೆಕ್ಷನ್ 19ರ ಅಡಿಯಲ್ಲಿ ಗುರುವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 12 ದಿನಗಳ ಮಟ್ಟಿಗೆ ಇ.ಡಿ. ವ...


Read full story

ರಾಂಚಿ: ಜಾರ್ಖಂಡ್‌ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ 21ನೇ ದಿನಕ್ಕೇ ಕಾಲಿರಿಸಿದೆ.

ಸ್ವಾತಂತ್ರ್ಯ ದಿನದ ಅಂಗವಾಗಿ ಪ್ರತಿಭಟನಕಾರರು ಶನಿವಾರ ತಿರಂಗಾ ಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

‘ತಿರಂಗಾ ಯಾತ್ರೆಯ ಮೂಲಕ ನಮ್ಮ ಹೋರಾಟ ಮತ್ತಷ್ಟು ಬಲಗೊಳ್ಳಲಿದೆ‘ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಆ. 10ರಂದು ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘರ್ಷ...


Read full story

ಮೈಸೂರು: ‘ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ, ರೈತರ ಪರವಾಗಿ ಜೆನ್‌ ಝೀ ಹೋರಾಟಕ್ಕೆ ಮುಂದಾಗಬೇಕು. ನಾವು ಅವರನ್ನು ಹಿಂಬಾಲಿಸುತ್ತೇವೆ’ ಎಂದು ಸಾಹಿತಿ ದೇವನೂರ ಮಹಾದೇವ ಕರೆಕೊಟ್ಟಿದ್ದಾರೆ.

ಇಲ್ಲಿನ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದ ಎಲ್ಲ ರೈತರೂ ಅರ್ಧ ದುಡ್ಡಿಗೆ ಜಮೀನುಗಳನ್ನು ಕೊಡುತ್ತೇವೆ ಎನ್ನುತ್ತಾರೆಂದೇ ಇಟ್ಟುಕೊಳ್ಳಿ. ಅದನ್ನು ತೆಗೆದುಕೊಂಡು ಏನು ಮಾಡುತ್ತೀರಿ? ಪ್ರ...


Read full story