Please turn JavaScript on
Vartha Bharati - ವಾರ್ತಾ ಭಾರತಿ | The alternative Kannada Media House. icon

Vartha Bharati - ವಾರ್ತಾ ಭಾರತಿ | The alternative Kannada Media House.

Click on the "Follow" button below and you'll get the latest news from Vartha Bharati - ವಾರ್ತಾ ಭಾರತಿ | The alternative Kannada Media House. via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Vartha Bharati - ವಾರ್ತಾ ಭಾರತಿ | The alternative Kannada Media House. title: Vartha Bharati - ವಾರ್ತಾ ಭಾರತಿ | The alternative Kannada Media House.

Is this your feed? Claim it!

Publisher:  Unclaimed!
Message frequency:  169.52 / day

Message History

ಪೋರ್ಟೊ ರಿಕೊ ದೇಶದ ಮಾಜಿ ಸೂಪರ್ ವೆಲ್ಟರ್ವೇಟ್ ಬಾಕ್ಸಿಂಗ್ ಪಟು ಪ್ರಿಚರ್ಡ್ ಕೊಲೊನ್ ತಮ್ಮ 33ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 2015ರ ಪಂದ್ಯವೊಂದರಲ್ಲಿ ಸಂಭವಿಸಿದ ಗಂಭೀರ ಮೆದುಳಿನ ಗಾಯದಿಂದಾಗಿ, ಅವರು ಕಳೆದ 11 ವರ್ಷಗಳಿಂದ ಕೋಮಾದಲ್ಲಿದ್ದು, ಕುಟುಂಬದ ಆರೈಕೆಯಲ್ಲಿದ್ದರು. ಅವರು 2026ರ ಆಗಸ್ಟ್ 13ರಂದು ಕೊನೆಯುಸಿರೆಳೆದಿದ್ದಾರೆ ಎಂದು ಅವರ ತಂದೆ ರಿಚರ್ಡ್ ಕೊಲೊನ್ ಸಾಮಾಜಿಕ ಮಾಧ್ಯಮದಲ್ಲಿ ಖಚಿತಪಡಿಸಿದ್ದಾರೆ.


Read full story

ಬೆಂಗಳೂರು : ರಾಜ್ಯ ಸರಕಾರವು ಮೂರು ವರ್ಷಗಳಿಂದ ‘ಶಕ್ತಿ ಯೋಜನೆ’ಗಾಗಿ ಸಾರಿಗೆ ನಿಗಮಗಳಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸುಮಾರು 5ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಕೆ.ಬಿ. ಒತ್ತಾಯಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸಾರಿಗೆ ಇಲಾಖೆಯ ಸರಕಾರದ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರ...


Read full story

ಮೈಸೂರು : ಕಾವೇರಿ ವಿಚಾರದಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಧ್ವನಿ ಎತ್ತುತ್ತಿಲ್ಲವೇಕೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಹರಿಸಬೇಕೆಂಬ ವಿಚಾರದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ ಜೋಶಿ ಅವರ ಪಾತ್ರವಿದೆ. ರಾಜ್ಯ ಸರಕಾರಕ್ಕೆ ತೊಂದರೆ ಕೊಡಬೇಕೆಂಬ ಉದ್ದೇಶದಿಂದ ಕ...


Read full story

ಮೈಸೂರು : ಬಿಡದಿ ಟೌನ್‌ಶಿಪ್ ಹೋರಾಟವನ್ನು ಜೆನ್‌ಝಿಗಳು ಕೈಗೆತ್ತಿಕೊಳ್ಳಬೇಕು. ನಾವು ಅವರನ್ನು ಹಿಂಬಾಲಿಸುತ್ತೇವೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಹೇಳಿದ್ದಾರೆ.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಕೈ ಬಿಡದಿದ್ದರೆ ಸರಕಾರಕ್ಕೆ ಯಾವ ಎಚ್ಚರಿಕೆ ಕೊಡುತ್ತೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಜನಾಂಗ ಜೆನ್‌ಝಿ ಈಗ ಆ್ಯಕ್ಟಿವ್ ಆಗಿದ್ದಾರೆ. ಅವರು ...


Read full story

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಬೊಮ್ಮನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಮಧ್ಯಾಹ್ನ ಮೇಲ್ಛಾವಣಿಯ ಕಾಂಕ್ರಿಟ್ ಭಾಗ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿರುವುದು ವರದಿಯಾಗಿದೆ.

ಅಂಗನವಾಡಿ ಶಿಕ್ಷಕಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಮೇಲ್ಛಾವಣಿಯ ಕಾಂಕ್ರೀಟ್ ತುಂಡುಗಳು ಮಕ್ಕಳ ಮೇಲೆ ಕುಸಿದು ಬಿದ್ದವು ಎನ್ನಲಾಗಿದೆ. ಪರಿಣಾಮ ಜೀವಿಕಾ, ಋತಿಕ್ಷಾ ಸಹಿತ ನಾಲ್ವರು ಮಕ್ಕಳ ತಲ...


Read full story